22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಮಿತ್ತಬಾಗಿಲು : ಇಲ್ಲಿಯ ಗುಂಡೀರು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾದ ಘಟನೆ ಸೆ. 28 ರಂದು ನಡೆದಿದೆ.

ಸುರಿದ ಭಾರೀ ಗಾಳಿ ಮಳೆಯಿಂದಾಗಿ ತೆಂಗಿನ ಮರ ಬಿದ್ದು ಮನೆಯ ಅಡುಗೆ ಕೋಣೆ ಹಾಗೂ ಶೌಚ್ಛ ಗೃಹಕ್ಕೆ ಹಾನಿಯಾಗಿದ್ದು ಸಿಮೆಂಟ್ ಸೀಟ್ ಗಳು ಹುಡಿಯಾಗಿದೆ. ಸ್ಥಳಕ್ಕೆ ಗ್ರಾಮ ಆಡಳಿತಾಧಿಕಾರಿಯವರು, ಗ್ರಾ.ಪಂ ಅಧ್ಯಕ್ಷ ವಿನಯಚಂದ್ರ, ಪಿಡಿಒ ಮೋಹನ್ ಬಂಗೇರ ಭೇಟಿ ನೀಡಿದರು.

Related posts

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

Suddi Udaya

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸವಣಾಲು ಪ್ರೌಢ ಶಾಲಾ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya
error: Content is protected !!