September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 18-09-2025 ರಿಂದ 17-09-2026 ರವರೆಗೆ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು ಪುತ್ತೂರು ಎ.ಸಿ ಸ್ಟೆಲ್ಲಾ ವರ್ಗಿಸ್ ಅವರ ಆದೇಶದ ವಿರುದ್ಧ ಮಧ್ಯಂತರ ತಡೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಲು ತಮ್ಮ ವಕೀಲರ ಮೂಲಕ ಸೆ.29 ರಂದು ಹೈಕೋರ್ಟ್ ನಲ್ಲಿ ರಾಜ್ಯ ಸರಕಾರ, ಪುತ್ತೂರು ಎಸಿ, ಡಿವೈಎಸ್ಪಿ, ಬೆಳ್ತಂಗಡಿ ಇನ್ಸ್‌ಪೆಕ್ಟರ್ ಪ್ರತಿವಾದಿಯಾಗಿಸಿ ಅರ್ಜಿ ಸಲ್ಲಿಕ್ಕೆ ಮಾಡಿದ್ದಾರೆ.ಹೈಕೋರ್ಟ್ ನ ಸಿ.ಎಂ.ಪೂನಚ ಅವರ ಏಕಸದಸ್ಯ ಪೀಠದ ಎದುರು ಮಧ್ಯಂತರ ತಡೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು ಸೆ.30 ರಂದು ನ್ಯಾಯಪೀಠದಲ್ಲಿ ವಿಚಾರಣೆಗೆ ಬರಲಿದೆ.

Related posts

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya

ಶಿರ್ಲಾಲು ಅನ್ನಪೂರ್ಣೇಶ್ವರಿ ಸ್ವಸಹಾಯ ಸಂಘದ ರಜತ ಮಹೋತ್ಸವ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!