25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 18-09-2025 ರಿಂದ 17-09-2026 ರವರೆಗೆ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು ಪುತ್ತೂರು ಎ.ಸಿ ಸ್ಟೆಲ್ಲಾ ವರ್ಗಿಸ್ ಅವರ ಆದೇಶದ ವಿರುದ್ಧ ಮಧ್ಯಂತರ ತಡೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಲು ತಮ್ಮ ವಕೀಲರ ಮೂಲಕ ಸೆ.29 ರಂದು ಹೈಕೋರ್ಟ್ ನಲ್ಲಿ ರಾಜ್ಯ ಸರಕಾರ, ಪುತ್ತೂರು ಎಸಿ, ಡಿವೈಎಸ್ಪಿ, ಬೆಳ್ತಂಗಡಿ ಇನ್ಸ್‌ಪೆಕ್ಟರ್ ಪ್ರತಿವಾದಿಯಾಗಿಸಿ ಅರ್ಜಿ ಸಲ್ಲಿಕ್ಕೆ ಮಾಡಿದ್ದಾರೆ.ಹೈಕೋರ್ಟ್ ನ ಸಿ.ಎಂ.ಪೂನಚ ಅವರ ಏಕಸದಸ್ಯ ಪೀಠದ ಎದುರು ಮಧ್ಯಂತರ ತಡೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು ಸೆ.30 ರಂದು ನ್ಯಾಯಪೀಠದಲ್ಲಿ ವಿಚಾರಣೆಗೆ ಬರಲಿದೆ.

Related posts

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿಅಭಿವೃದ್ಧಿ ಕಾರ್ಯಗಳ ಹಸ್ತಾಂತರ

Suddi Udaya

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3ಕೋಟಿ ಅನುದಾನ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
error: Content is protected !!