23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

ನ್ಯಾಯತರ್ಪು: ಇಲ್ಲಿಯ ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನವು ನಡೆಯಿತು.

ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಚೇತನಾ, ಕಳಿಯ ಗ್ರಾ.ಪಂ ಸದಸ್ಯರಾದ ವಿಜಯ್ ಕುಮಾರ್ ಕಲಾಯಿತೊಟ್ಟು, ಶ್ರೀಮತಿ ಮೋಹಿನಿ ಹಾಕೋಟೆ, ನ್ಯಾಯತರ್ಪು ಗ್ರಾಮದ ಸಮುದಾಯ ಆರೋಗ್ಯ ಅಧಿಕಾರಿ ವೆಂಕಟೇಶ್, ಆಶಾ ಕಾರ್ಯಕರ್ತೆ ಶಶಿಕಲಾ, ಪೂರ್ಣಿಮ, ಭಜನಾ ಮಂಡಳಿಯ ಅಧ್ಯಕ್ಷ ಯುವರಾಜ್ ಗೌಡ, ಭಾರತೀಯ ಭೂಸೇನೆಯ ನಿವೃತ್ತ ಯೋಧ ವಿಕಂ ವಂಜಾರೆ, ಸ.ಕಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಕುಶಾಲಪ್ಪ, ಕಳಿಯ ಗ್ರಾ.ಪಂ. ಪಶುಸಖಿ ರೂಪಾ, ದೇವಕಿ, ಅಂಗನವಾಡಿ ಕಾರ್ಯಕರ್ತೆ ಸುನೀತಾ, ಸಹಾಯಕಿ ಸವಿತಾ, ಸ್ತ್ರೀ ಶಕ್ತಿಯ ಸದಸ್ಯರು, ಮಕ್ಕಳ ಪೋಷಕರು, ಉಪಸ್ಥಿತರಿದ್ದರು.

Related posts

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ: ಧಾರ್ಮಿಕ ಸಭಾ ಉದ್ಘಾಟನಾ ಸಮಾರಂಭ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya
error: Content is protected !!