July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಕ್ರೀಡಾಕೂಟ: ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಪೂಜಾರಿ ಮರೋಡಿ ರವರಿಗೆ ಚಿನ್ನ ಹಾಗೂ ಬೆಳ್ಳಿಯ ಪದಕ

ಬೆಳ್ತಂಗಡಿ: ಸೆ.25 ರಂದು ನಡೆದ ಕ್ರೀಡಾಕೂಟದಲ್ಲಿ ದಿಗಂಬರ ಜೈನ್ ಆಂಗ್ಲಮಾಧ್ಯಮ ಶಾಲೆ ಮೂಡಬಿದಿರೆ ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಪೂಜಾರಿ ಮರೋಡಿ ರವರು 100 ಮೀಟರ್ ಓಟದ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿಯ ಪದಕವನ್ನು ಪಡೆದಿದ್ದಾರೆ.

ಅಲ್ಲದೆ 4×100 ಮೀಟರ್ ರಿಲೇ ವಿಭಾಗದಲ್ಲಿ ದ.ಕ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ :ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಬೆಂಕಿ, ಹೊತ್ತಿ ಉರಿದ ಆಟೋ ಮತ್ತು ಸಾಮಾಗ್ರಿ, ಲಕ್ಷಾಂತರ ನಷ್ಟ

Suddi Udaya

ಬೆಳ್ತಂಗಡಿ: ಸೇವಾಪ್ರತಿನಿಧಿಗಳ ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!