26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

ವೇಣೂರು: ವೇಣೂರು ಎಸ್.ಎಸ್. ಕಾಂಪ್ಲೆಕ್ಸ್‌ ನಲ್ಲಿ ಶ್ರೀಕೃಷ್ಣ ಮಾರ್ಟ್ ಸೆ.29ರಂದು ಶುಭಾರಂಭಗೊಂಡಿತ್ತು.

ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್‌ ಸಿಂಹ ನಾಯಕ್ ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವೇಣೂರು ಎಸ್.ಎಸ್. ಕಾಂಪ್ಲೆಕ್ಸ್‌ನ ಮಾಲಕ ಮಹೇಶ್ ಯು.ಎಸ್., ಕಾರ್ಯವಾಹಿಕಾ ರಾಷ್ಟ್ರ ಸೇವಿಕಾ ಸಮಿತಿ ಮಂಗಳೂರು ವಿಭಾಗದ ಗಿರಿಜಾ ಭಟ್, ವೇಣೂರು ವರ್ತಕರ ಸಂಘದ ಅಧ್ಯಕ್ಷ ಕೆ. ಭಾಸ್ಕರ ಪೈ, ಉಜಿರೆ ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ್ ಭಟ್ ಎಮ್., ಡಾ| ಶ್ರೀಹರಿ ದಂಪತಿಗಳು, ಅರವಿಂದ್, ಗಣೇಶ್, ಮೊಹಮ್ಮದ್ ವೇಣೂರು, ಅರುಣ್ ಕ್ರಾಸ್ತಾ, ಶ್ರೀಮತಿ ಸುಮಂಗಲ ಶ್ರೀಕೃಷ್ಣ ಮತ್ತು ಶ್ರೀಕೃಷ್ಣ ಕಾಂತಾಜೆ, ಶ್ರೀಮತಿ ಶ್ರುತಿ ನಂದನ್, ಡಾ| ನಂದಕಿಶೋರ್ ಬೈಕುಂಜೆ, ಗಣೇಶ್ ಭಟ್, ಕೃಷ್ಣ ಭಟ್ ಉಪಸ್ಥಿತರಿದ್ದರು.

ಮಾಲಕ ಶ್ರವಣ್ ಸ್ವಾಗತಿಸಿ, ಶ್ರುತಿ ಶ್ರವಣ್ ಕಾರ್ಯಕ್ರಮ ನಿರೂಪಿಸಿದರು.

ಶ್ರೀಕೃಷ್ಣ ಮಾರ್ಟ್ ನಲ್ಲಿ ಸಿಗುವ ಸೌಲಭ್ಯ: ದಿನಬಳಕೆ ದಿನಸಿ ಸಾಮಾಗ್ರಿಗಳು, ಬೇಕರಿ ತಿಂಡಿಗಳು, ಶಾಲಾ ಮಕ್ಕಳ ಪುಸ್ತಕಗಳು, ಸ್ಟೇಷನರಿ ಸಾಮಾಗ್ರಿಗಳು, ಹಾರ್ಡ್‌ ವೇರ್ , ಪ್ಲಾಸ್ಟಿಕ್ ಸಮಾಗ್ರಿಗಳು ಇನ್ನಿತರ ಸಾಮಾಗ್ರಿಗಳು ದೊರೆಯುತ್ತದೆ ಎಂದು ಮಾಲಕರ ತಿಳಿಸಿದರು.

Related posts

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya
error: Content is protected !!