25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

ವೇಣೂರು: ವೇಣೂರು ಎಸ್.ಎಸ್. ಕಾಂಪ್ಲೆಕ್ಸ್‌ ನಲ್ಲಿ ಶ್ರೀಕೃಷ್ಣ ಮಾರ್ಟ್ ಸೆ.29ರಂದು ಶುಭಾರಂಭಗೊಂಡಿತ್ತು.

ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್‌ ಸಿಂಹ ನಾಯಕ್ ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವೇಣೂರು ಎಸ್.ಎಸ್. ಕಾಂಪ್ಲೆಕ್ಸ್‌ನ ಮಾಲಕ ಮಹೇಶ್ ಯು.ಎಸ್., ಕಾರ್ಯವಾಹಿಕಾ ರಾಷ್ಟ್ರ ಸೇವಿಕಾ ಸಮಿತಿ ಮಂಗಳೂರು ವಿಭಾಗದ ಗಿರಿಜಾ ಭಟ್, ವೇಣೂರು ವರ್ತಕರ ಸಂಘದ ಅಧ್ಯಕ್ಷ ಕೆ. ಭಾಸ್ಕರ ಪೈ, ಉಜಿರೆ ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ್ ಭಟ್ ಎಮ್., ಡಾ| ಶ್ರೀಹರಿ ದಂಪತಿಗಳು, ಅರವಿಂದ್, ಗಣೇಶ್, ಮೊಹಮ್ಮದ್ ವೇಣೂರು, ಅರುಣ್ ಕ್ರಾಸ್ತಾ, ಶ್ರೀಮತಿ ಸುಮಂಗಲ ಶ್ರೀಕೃಷ್ಣ ಮತ್ತು ಶ್ರೀಕೃಷ್ಣ ಕಾಂತಾಜೆ, ಶ್ರೀಮತಿ ಶ್ರುತಿ ನಂದನ್, ಡಾ| ನಂದಕಿಶೋರ್ ಬೈಕುಂಜೆ, ಗಣೇಶ್ ಭಟ್, ಕೃಷ್ಣ ಭಟ್ ಉಪಸ್ಥಿತರಿದ್ದರು.

ಮಾಲಕ ಶ್ರವಣ್ ಸ್ವಾಗತಿಸಿ, ಶ್ರುತಿ ಶ್ರವಣ್ ಕಾರ್ಯಕ್ರಮ ನಿರೂಪಿಸಿದರು.

ಶ್ರೀಕೃಷ್ಣ ಮಾರ್ಟ್ ನಲ್ಲಿ ಸಿಗುವ ಸೌಲಭ್ಯ: ದಿನಬಳಕೆ ದಿನಸಿ ಸಾಮಾಗ್ರಿಗಳು, ಬೇಕರಿ ತಿಂಡಿಗಳು, ಶಾಲಾ ಮಕ್ಕಳ ಪುಸ್ತಕಗಳು, ಸ್ಟೇಷನರಿ ಸಾಮಾಗ್ರಿಗಳು, ಹಾರ್ಡ್‌ ವೇರ್ , ಪ್ಲಾಸ್ಟಿಕ್ ಸಮಾಗ್ರಿಗಳು ಇನ್ನಿತರ ಸಾಮಾಗ್ರಿಗಳು ದೊರೆಯುತ್ತದೆ ಎಂದು ಮಾಲಕರ ತಿಳಿಸಿದರು.

Related posts

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

Suddi Udaya

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya
error: Content is protected !!