23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

ಉಜಿರೆ : ಸುದೀರ್ಘ 36 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೆ.30ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

1989 ಜುಲೈ 17ರಂದು ವಿಜ್ಞಾನ ಗಣಿತ ಶಿಕ್ಷಕರಾಗಿ ಶ್ರೀ ಗೌರಿ ಮೆಮೋರಿಯಲ್ ಹೈಸ್ಕೂಲ್ ನಲ್ಲಿ ವೃತ್ತಿ ಜೀವನ ಪ್ರಾರಂಭಿಸಿ ಅಲ್ಲಿ 11 ವರ್ಷ ಸೇವೆಗೈದು, ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ 24 ವರ್ಷ ಸುದೀರ್ಘ ಸೇವೆ ಮಾಡಿ, ಕಳೆದ ಎರಡು ವರ್ಷಗಳ ಹಿಂದೆ ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದಿ ಇದೀಗ ವಯೋ ನಿವೃತ್ತಿಗೊಂಡಿರುತ್ತಾರೆ.

ಇವರು ಮೂಲತ: ಶಂಕದಮೂಲೆ ಬೆಳ್ಳೂರು ಕಾಸರಗೋಡಿನ ವಾಸುದೇವ ಕಡಂಬಳ್ಳಿತ್ತಾಯ ಮತ್ತು ಶಾಕುಂತಲ ದಂಪತಿಯ ಪುತ್ರರಾಗಿದ್ದು ಪತ್ನಿ ಶ್ರೀಮತಿ ಮಂಜುಳಾ, ಪುತ್ರ ಇಂಜಿನಿಯರ್ ವೈಷ್ಣವ್‌ರವರೊಂದಿಗೆ ಸುಖಿ ಜೀವನವನ್ನು ನಡೆಸುತ್ತಿದ್ದಾರೆ.

Related posts

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya
error: Content is protected !!