September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

ಉಜಿರೆ : ಸುದೀರ್ಘ 36 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೆ.30ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

1989 ಜುಲೈ 17ರಂದು ವಿಜ್ಞಾನ ಗಣಿತ ಶಿಕ್ಷಕರಾಗಿ ಶ್ರೀ ಗೌರಿ ಮೆಮೋರಿಯಲ್ ಹೈಸ್ಕೂಲ್ ನಲ್ಲಿ ವೃತ್ತಿ ಜೀವನ ಪ್ರಾರಂಭಿಸಿ ಅಲ್ಲಿ 11 ವರ್ಷ ಸೇವೆಗೈದು, ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ 24 ವರ್ಷ ಸುದೀರ್ಘ ಸೇವೆ ಮಾಡಿ, ಕಳೆದ ಎರಡು ವರ್ಷಗಳ ಹಿಂದೆ ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದಿ ಇದೀಗ ವಯೋ ನಿವೃತ್ತಿಗೊಂಡಿರುತ್ತಾರೆ.

ಇವರು ಮೂಲತ: ಶಂಕದಮೂಲೆ ಬೆಳ್ಳೂರು ಕಾಸರಗೋಡಿನ ವಾಸುದೇವ ಕಡಂಬಳ್ಳಿತ್ತಾಯ ಮತ್ತು ಶಾಕುಂತಲ ದಂಪತಿಯ ಪುತ್ರರಾಗಿದ್ದು ಪತ್ನಿ ಶ್ರೀಮತಿ ಮಂಜುಳಾ, ಪುತ್ರ ಇಂಜಿನಿಯರ್ ವೈಷ್ಣವ್‌ರವರೊಂದಿಗೆ ಸುಖಿ ಜೀವನವನ್ನು ನಡೆಸುತ್ತಿದ್ದಾರೆ.

Related posts

ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ಜೊತೆ ಸಮಾಲೋಚನಾ ಸಭೆ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya
error: Content is protected !!