July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮ

ಬೆಳ್ತಂಗಡಿ : ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮದಿಂದ ಸೆ.30 ರಂದು ನಡೆಯಿತು.

ಸಹಾಯಕ ನಿರ್ದೇಶಕ ಧನಂಜಯ್ ಪೂಜಾ ವಿಧಿ ವಿಧಾನಗಳನ್ನು ನೇರವೇರಿಸಿದರು. ಸಿಬ್ಬಂದಿಗಳು ರಂಗೋಲಿ, ಹೂಗಳಿಂದ ಕಚೇರಿಯನ್ನು ಅಲಂಕರಿಸಿದ್ದರು.

Related posts

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ

Suddi Udaya

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

Suddi Udaya

ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya
error: Content is protected !!