September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

ಬೆಳ್ತಂಗಡಿ: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿ ಡೊಂಬಿವಿಲಿ ಮುಂಬೈ ಇದರ 61 ನೇ ವರ್ಷದ ಶಾರದೋತ್ಸವದ ಭವ್ಯ ಶೋಭಯಾತ್ರೆಯು ಅ. 2 ರಂದು ನಡೆಯಲಿದ್ದು.

ಈ ಶೋಭಯಾತ್ರೆಯಲ್ಲಿ ಕುಣಿತ ಭಜನೆ, ಜಡೇಕೋಲಾಟ, ಕಂಸಾಲೆ ನೃತ್ಯ ಪ್ರದರ್ಶನ ನೀಡಲು ಭಕ್ತಿ ಹೆಜ್ಜೆ ಬಳಗಕ್ಕೆ ಪ್ರಾಯೋಜಕತ್ವ ನೀಡಿ ಸಮಿತಿಯವರು ಆಹ್ವಾನ ನೀಡಿದ್ದು ಇದರಂತೆ ಕುಣಿತ ಭಜನಾ ಗುರುಗಳು ಮತ್ತು ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಯ ಸಂಚಾಲಕರಾದ ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಯ 62 ಭಜಕ ಸದಸ್ಯರು ಮುಂಬೈ ಗೆ ತೆರಳಲಿದ್ದಾರೆ. ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು ಅ. 2 ರಂದು ಶಾರದೋ ತ್ಸವದ ಶೋಭಯಾತ್ರೆ, ಅ.3 ರಂದು ನಿತ್ಯಾ ನಂದ ಮಂದಿರ ಗಣೇಶ್ ಪುರಿ ಮುಂಬೈ ಹಾಗೂ ಮಹಾಲಕ್ಷ್ಮಿ ದೇವಸ್ಥಾನ ಘನ್ಸೋಲಿ ಮುಂಬೈ ಯಲ್ಲಿ ಕುಣಿತ ಭಜನಾ ಸೇವೆ ನೀಡಿ ಅಕ್ಟೋಬರ್ 4 ರಂದು ಮುಂಬೈ ಯ ಪ್ರಸಿದ್ದ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ.

Related posts

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ಸ್ವೀಕಾರ – ಪ್ರತಿಭಾ ಪುರಸ್ಕಾರ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!