23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

ಬೆಳ್ತಂಗಡಿ: ಉಚ್ಚಿಲ ಪೇಟೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಾಲಾಡಿ ಗ್ರಾಮದ ಕೊಲ್ಪದಬೈಲು ನಿವಾಸಿ ಬೈಕ್ ಸವಾರ ರಮೇಶ್ ಹೆಗ್ಡೆ (52 ವರ್ಷ) ರವರು ಸಾವನ್ನಪ್ಪಿರುವ ಘಟನೆ ಇಂದು (ಸೆ.30) ಬೆಳಗ್ಗೆ ನಡೆದಿದೆ.

ಘಟನೆ ವಿವರ: ಬೆಳಗ್ಗೆ 6 ಸುಮಾರಿಗೆ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಬೈಕ್ ಗೆ ಉಚ್ಚಿಲ ಪೇಟೆಯ ಕೆನರಾ ಬ್ಯಾಂಕಿನ ಎ.ಟಿ.ಎಂ ಮುಂದೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್ ಸವಾರನ ಮೇಲೆ ಬೇರೆ ವಾಹನ ಕೂಡ ಹರಿದು ಹೋಗಿದೆ ಎನ್ನಲಾಗಿದೆ. ಅಂಬ್ಯುಲೆನ್ಸ್ ಮೂಲಕ ಪಡುಬಿದ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ. ಈ ವೇಳೆ ಪಡುಬಿದ್ರೆ ಪೊಲೀಸರು ಹಾಜರಿದ್ದರು. ಉಚ್ಚಿಲ ದಸರಾ ವೇಳೆ ಚರುಂಬುರಿ ವ್ಯಾಪಾರ ನಡೆಸುತ್ತಿದ್ದ ಇವರು ಇಂದು ಊರಿಗೆ ಬರುತ್ತಿರುವ ಸಂದರ್ಭ ಈ ಘಟನೆ ನಡೆದಿದೆ.

ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ಎಸ್‌ಜಿಎಫ್‌ಐ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ: ರಾಜ್ಯ ಪ್ರತಿನಿಧಿಸಲಿರುವ ಉಜಿರೆಯ ಎಸ್.ಡಿ.ಎಂ ತಂಡ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!