26.9 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಉಜಿರೆಯಲ್ಲಿ 9 ವರ್ಷ ಸೇವೆ ಸಲ್ಲಿಸಿ ನಂತರ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ 15 ವರ್ಷ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಇದೀಗ ಮುಖ್ಯೋಪಾಧ್ಯರಾಗಿ ಭಡ್ತಿ ಹೊಂದಿರುತ್ತಾರೆ.

Related posts

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

Suddi Udaya

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya
error: Content is protected !!