23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಂಟ್ರಿಯಾಗಿದ್ದಾರೆ. ಎಸ್.ಐ.ಟಿ ಅಧಿಕಾರಿಗಳ ಆಗಮನ ಕುತೂಹಲಕ್ಕೆ ಕಾರಣವಾಗಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು PWD ಇಂಜಿನಿಯರ್ ಜೊತೆಯಲ್ಲಿ ಸೆ.30 ರಂದು ಸಂಜೆ 4 ಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಅ.14-15: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಪ್ರದರ್ಶನ , ದೀಪಾವಳಿ ಬಿಗ್ ಸೇಲ್

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya
error: Content is protected !!