July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಂಟ್ರಿಯಾಗಿದ್ದಾರೆ. ಎಸ್.ಐ.ಟಿ ಅಧಿಕಾರಿಗಳ ಆಗಮನ ಕುತೂಹಲಕ್ಕೆ ಕಾರಣವಾಗಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು PWD ಇಂಜಿನಿಯರ್ ಜೊತೆಯಲ್ಲಿ ಸೆ.30 ರಂದು ಸಂಜೆ 4 ಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎ.14: ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನ ದೈವ/ದೇವರ ವೀಡಿಯೋ ಮತ್ತು ಆಡಿಯೋ ಆಲ್ಬಮ್‌ ಸಾಂಗ್ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ವಿಟಿಯು ಮಂಗಳೂರು ವಲಯ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya

ಬುರುಡೆ ಚಿನ್ನಯ್ಯನಿಂದ ಎಸ್ಐಟಿ ಗೆ ದೂರು

Suddi Udaya

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya
error: Content is protected !!