September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

ಬೆಳ್ತಂಗಡಿ: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿ ಡೊಂಬಿವಿಲಿ ಮುಂಬೈ ಇದರ 61 ನೇ ವರ್ಷದ ಶಾರದೋತ್ಸವದ ಭವ್ಯ ಶೋಭಯಾತ್ರೆಯು ಅ. 2 ರಂದು ನಡೆಯಲಿದ್ದು.

ಈ ಶೋಭಯಾತ್ರೆಯಲ್ಲಿ ಕುಣಿತ ಭಜನೆ, ಜಡೇಕೋಲಾಟ, ಕಂಸಾಲೆ ನೃತ್ಯ ಪ್ರದರ್ಶನ ನೀಡಲು ಭಕ್ತಿ ಹೆಜ್ಜೆ ಬಳಗಕ್ಕೆ ಪ್ರಾಯೋಜಕತ್ವ ನೀಡಿ ಸಮಿತಿಯವರು ಆಹ್ವಾನ ನೀಡಿದ್ದು ಇದರಂತೆ ಕುಣಿತ ಭಜನಾ ಗುರುಗಳು ಮತ್ತು ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಯ ಸಂಚಾಲಕರಾದ ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಯ 62 ಭಜಕ ಸದಸ್ಯರು ಮುಂಬೈ ಗೆ ತೆರಳಲಿದ್ದಾರೆ. ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು ಅ. 2 ರಂದು ಶಾರದೋ ತ್ಸವದ ಶೋಭಯಾತ್ರೆ, ಅ.3 ರಂದು ನಿತ್ಯಾ ನಂದ ಮಂದಿರ ಗಣೇಶ್ ಪುರಿ ಮುಂಬೈ ಹಾಗೂ ಮಹಾಲಕ್ಷ್ಮಿ ದೇವಸ್ಥಾನ ಘನ್ಸೋಲಿ ಮುಂಬೈ ಯಲ್ಲಿ ಕುಣಿತ ಭಜನಾ ಸೇವೆ ನೀಡಿ ಅಕ್ಟೋಬರ್ 4 ರಂದು ಮುಂಬೈ ಯ ಪ್ರಸಿದ್ದ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ.

Related posts

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಗಳ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ “ಬ್ರಹ್ಮಶ್ರೀ- 2025” ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Suddi Udaya

ವೇಣೂರು: ಪಿಲಿಯೂರು ನಿವಾಸಿ ಸುರೇಶ್ ಗೋರೆ ನಿಧನ

Suddi Udaya

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!