September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

ಉಜಿರೆ : ಸುದೀರ್ಘ 36 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೆ.30ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

1989 ಜುಲೈ 17ರಂದು ವಿಜ್ಞಾನ ಗಣಿತ ಶಿಕ್ಷಕರಾಗಿ ಶ್ರೀ ಗೌರಿ ಮೆಮೋರಿಯಲ್ ಹೈಸ್ಕೂಲ್ ನಲ್ಲಿ ವೃತ್ತಿ ಜೀವನ ಪ್ರಾರಂಭಿಸಿ ಅಲ್ಲಿ 11 ವರ್ಷ ಸೇವೆಗೈದು, ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ 24 ವರ್ಷ ಸುದೀರ್ಘ ಸೇವೆ ಮಾಡಿ, ಕಳೆದ ಎರಡು ವರ್ಷಗಳ ಹಿಂದೆ ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದಿ ಇದೀಗ ವಯೋ ನಿವೃತ್ತಿಗೊಂಡಿರುತ್ತಾರೆ.

ಇವರು ಮೂಲತ: ಶಂಕದಮೂಲೆ ಬೆಳ್ಳೂರು ಕಾಸರಗೋಡಿನ ವಾಸುದೇವ ಕಡಂಬಳ್ಳಿತ್ತಾಯ ಮತ್ತು ಶಾಕುಂತಲ ದಂಪತಿಯ ಪುತ್ರರಾಗಿದ್ದು ಪತ್ನಿ ಶ್ರೀಮತಿ ಮಂಜುಳಾ, ಪುತ್ರ ಇಂಜಿನಿಯರ್ ವೈಷ್ಣವ್‌ರವರೊಂದಿಗೆ ಸುಖಿ ಜೀವನವನ್ನು ನಡೆಸುತ್ತಿದ್ದಾರೆ.

Related posts

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!