25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್, ಈ ಸಂಸ್ಥೆಯ ವತಿಯಿಂದ ನಡೆಸುತ್ತಿರುವ ಶಿಕ್ಷಣ ಸಂಸ್ಥೆಯ ಮೂಲಭೂತ ಸೌಕರ್ಯಗಳ ಕಾಮಗಾರಿಗೆ ರೂ. ಒಂದು ಕೋಟಿ ಅನುದಾನವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮಂಜೂರು ಮಾಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

Related posts

ಮುಂಬೈ – ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿದ್ದಂತಹ ವಿವಿಧ ಕೋರ್ಸ್ ಗಳೆಲ್ಲಾ ಇದೀಗ ಪುತ್ತೂರಿನಲ್ಲೂ: VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಿಲ್ಲ; ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ತಂಡದಿಂದ ತರಬೇತಿ ನೀಡಲಿದೆ ವಿದ್ಯಾಮಾತಾ

Suddi Udaya

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya
error: Content is protected !!