July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮ

ಬೆಳ್ತಂಗಡಿ : ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮದಿಂದ ಸೆ.30 ರಂದು ನಡೆಯಿತು.

ಸಹಾಯಕ ನಿರ್ದೇಶಕ ಧನಂಜಯ್ ಪೂಜಾ ವಿಧಿ ವಿಧಾನಗಳನ್ನು ನೇರವೇರಿಸಿದರು. ಸಿಬ್ಬಂದಿಗಳು ರಂಗೋಲಿ, ಹೂಗಳಿಂದ ಕಚೇರಿಯನ್ನು ಅಲಂಕರಿಸಿದ್ದರು.

Related posts

ಗಲ್ಫ್ ನ ಓಮಾನ್ ದೇಶದಲ್ಲಿ, ಗುರುವಾಯನಕೆರೆಯ “ಹೋಟೆಲ್ ರೆಯ್ಸ್ ಇನ್” ಮಾಲಕ ವಿಜಯ್ ಮತ್ತು ಜೇನ್ ಡಿಕುನ್ಹಾ ದಂಪತಿಗಳ “ದಬಕ್ ದಬಾ” ಕಲಾವಿದರ ಹುಮ್ಮಸಿನ ಪ್ರದರ್ಶನ ಹಾಗೂ ಜಯಭೇರಿ

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕರ ಸಭೆ :

Suddi Udaya
error: Content is protected !!