25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 18-09-2025 0 17-09-2026 ರವರೆಗೆ ಒಂದು ವರ್ಷದ ಗಡಿಪಾರು ಮಾಡಿ ಸೆ.18ರಂದು ಪುತ್ತೂರು ಎ.ಸಿ ಸ್ಟೆಲ್ಲಾ ವರ್ಗಿಸ್ ಅವರ ಆದೇಶದ ವಿರುದ್ಧ ಮಧ್ಯಂತರ ತಡೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ತಮ್ಮ ವಕೀಲರ ಮೂಲಕ ಸೆ.29ರಂದು ಹೈಕೋರ್ಟ್‌ನಲ್ಲಿ ರಾಜ್ಯ ಸರಕಾರ, ಪುತ್ತೂರು ಎಸಿ. ಡಿವೈಎಸ್ಪಿ, ಬೆಳ್ತಂಗಡಿ ಇನ್ಸ್‌ಪೆಕ್ಟರ್ ಪ್ರತಿವಾದಿಯಾಗಿಸಿ ಅರ್ಜಿ ಸಲ್ಲಿಕೆ ಮಾಡಿ ಹೈಕೋರ್ಟ್ ಮೊರೆ ಹೋಗಿದ್ದರು, ಅರ್ಜಿ ವಿಚಾರಣೆ ನಡೆದು ಅ.8ರವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

Related posts

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

Suddi Udaya

ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!