September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

ಬೆಳ್ತಂಗಡಿ: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿ ಡೊಂಬಿವಿಲಿ ಮುಂಬೈ ಇದರ 61 ನೇ ವರ್ಷದ ಶಾರದೋತ್ಸವದ ಭವ್ಯ ಶೋಭಯಾತ್ರೆಯು ಅ. 2 ರಂದು ನಡೆಯಲಿದ್ದು.

ಈ ಶೋಭಯಾತ್ರೆಯಲ್ಲಿ ಕುಣಿತ ಭಜನೆ, ಜಡೇಕೋಲಾಟ, ಕಂಸಾಲೆ ನೃತ್ಯ ಪ್ರದರ್ಶನ ನೀಡಲು ಭಕ್ತಿ ಹೆಜ್ಜೆ ಬಳಗಕ್ಕೆ ಪ್ರಾಯೋಜಕತ್ವ ನೀಡಿ ಸಮಿತಿಯವರು ಆಹ್ವಾನ ನೀಡಿದ್ದು ಇದರಂತೆ ಕುಣಿತ ಭಜನಾ ಗುರುಗಳು ಮತ್ತು ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಯ ಸಂಚಾಲಕರಾದ ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಯ 62 ಭಜಕ ಸದಸ್ಯರು ಮುಂಬೈ ಗೆ ತೆರಳಲಿದ್ದಾರೆ. ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು ಅ. 2 ರಂದು ಶಾರದೋ ತ್ಸವದ ಶೋಭಯಾತ್ರೆ, ಅ.3 ರಂದು ನಿತ್ಯಾ ನಂದ ಮಂದಿರ ಗಣೇಶ್ ಪುರಿ ಮುಂಬೈ ಹಾಗೂ ಮಹಾಲಕ್ಷ್ಮಿ ದೇವಸ್ಥಾನ ಘನ್ಸೋಲಿ ಮುಂಬೈ ಯಲ್ಲಿ ಕುಣಿತ ಭಜನಾ ಸೇವೆ ನೀಡಿ ಅಕ್ಟೋಬರ್ 4 ರಂದು ಮುಂಬೈ ಯ ಪ್ರಸಿದ್ದ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ.

Related posts

ಜೂ.7: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘದಿಂದ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya

ಗೇರುಕಟ್ಟೆ ಮೋಕ್ಷಧಾಮ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ 27 ನೇ ಕ್ಷೇಮ ನಿಧಿ ವಿತರಣೆ

Suddi Udaya

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

Suddi Udaya

ಕಾಶಿಪಟ್ಣ: ರಿಕ್ಷಾ ಪಲ್ಟಿ, ಶೀಘ್ರವಾಗಿ ರಸ್ತೆ ದುರಸ್ತಿಗೆ ಪಂಚಾಯತ್ ಗೆ ಮನವಿ

Suddi Udaya
error: Content is protected !!