23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

ಬೆಳ್ತಂಗಡಿ: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿ ಡೊಂಬಿವಿಲಿ ಮುಂಬೈ ಇದರ 61 ನೇ ವರ್ಷದ ಶಾರದೋತ್ಸವದ ಭವ್ಯ ಶೋಭಯಾತ್ರೆಯು ಅ. 2 ರಂದು ನಡೆಯಲಿದ್ದು.

ಈ ಶೋಭಯಾತ್ರೆಯಲ್ಲಿ ಕುಣಿತ ಭಜನೆ, ಜಡೇಕೋಲಾಟ, ಕಂಸಾಲೆ ನೃತ್ಯ ಪ್ರದರ್ಶನ ನೀಡಲು ಭಕ್ತಿ ಹೆಜ್ಜೆ ಬಳಗಕ್ಕೆ ಪ್ರಾಯೋಜಕತ್ವ ನೀಡಿ ಸಮಿತಿಯವರು ಆಹ್ವಾನ ನೀಡಿದ್ದು ಇದರಂತೆ ಕುಣಿತ ಭಜನಾ ಗುರುಗಳು ಮತ್ತು ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಯ ಸಂಚಾಲಕರಾದ ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಯ 62 ಭಜಕ ಸದಸ್ಯರು ಮುಂಬೈ ಗೆ ತೆರಳಲಿದ್ದಾರೆ. ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು ಅ. 2 ರಂದು ಶಾರದೋ ತ್ಸವದ ಶೋಭಯಾತ್ರೆ, ಅ.3 ರಂದು ನಿತ್ಯಾ ನಂದ ಮಂದಿರ ಗಣೇಶ್ ಪುರಿ ಮುಂಬೈ ಹಾಗೂ ಮಹಾಲಕ್ಷ್ಮಿ ದೇವಸ್ಥಾನ ಘನ್ಸೋಲಿ ಮುಂಬೈ ಯಲ್ಲಿ ಕುಣಿತ ಭಜನಾ ಸೇವೆ ನೀಡಿ ಅಕ್ಟೋಬರ್ 4 ರಂದು ಮುಂಬೈ ಯ ಪ್ರಸಿದ್ದ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ.

Related posts

ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿದ್ದ ಸರಕಾರದ ಸುತ್ತೋಲೆಗೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ಧರ್ಮಸ್ಥಳ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya
error: Content is protected !!