38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

ಉಜಿರೆ: ಇಲ್ಲಿನ ಎಸ್.ಡಿ.ಎಂ ಆಸ್ಪತ್ರೆಯ ಎದುರು ನೂತನವಾಗಿ ಪ್ರಾರಂಭಗೊಂಡ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಇದರ ಶುಭಾರಂಭವು ಅ. 1ರಂದು ನಡೆಯಿತು.

ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಉಜಿರೆ ಎಸ್.ಎಲ್.ವಿ ನವರತ್ನ,ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು,ಇಂಜಿನಿಯರ್ ಗಣೇಶ್ ಬೆನಕ,ಉದ್ಯಮಿಗಳಾದ ರವಿ ಚಕ್ಕಿತ್ತಾಯ,ಅಜಯ್ ಉದಯ ಚಿಕನ್, ಪ್ರಕಾಶ್ ಅಪ್ರಮೆಯ,ರಾಮಣ್ಣ ಗೌಡ ಉಜಿರೆ ಹಾಗೂ ಇತರರು ಉಪಸ್ಥಿತರಿದ್ದು ಸದುಭಾಶಯ ತಿಳಿಸಿದರು.

ಆಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕರಾದ ಪ್ರವೀಣ್- ಜ್ಯೋತಿ ದಂಪತಿ,ಪುತ್ರ ವಿಶ್ರುತ್ ಹಾಗೂ ಸಂಜೀವ ಆಚಾರ್ಯ ಅವರು ಸ್ವಾಗತಿಸಿ, ಸತ್ಕರಿಸಿದರು.

ರವೀಂದ್ರ ಶೆಟ್ಟಿ ಬಳಂಜ ಸುರುಭಿ ಉಜಿರೆ ಅವರು ಸ್ವಾಗತಿಸಿ, ವಂದಿಸಿದರು.

Related posts

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!