25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

ಉಜಿರೆ: ಇಲ್ಲಿನ ಎಸ್.ಡಿ.ಎಂ ಆಸ್ಪತ್ರೆಯ ಎದುರು ನೂತನವಾಗಿ ಪ್ರಾರಂಭಗೊಂಡ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಇದರ ಶುಭಾರಂಭವು ಅ. 1ರಂದು ನಡೆಯಿತು.

ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಉಜಿರೆ ಎಸ್.ಎಲ್.ವಿ ನವರತ್ನ,ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು,ಇಂಜಿನಿಯರ್ ಗಣೇಶ್ ಬೆನಕ,ಉದ್ಯಮಿಗಳಾದ ರವಿ ಚಕ್ಕಿತ್ತಾಯ,ಅಜಯ್ ಉದಯ ಚಿಕನ್, ಪ್ರಕಾಶ್ ಅಪ್ರಮೆಯ,ರಾಮಣ್ಣ ಗೌಡ ಉಜಿರೆ ಹಾಗೂ ಇತರರು ಉಪಸ್ಥಿತರಿದ್ದು ಸದುಭಾಶಯ ತಿಳಿಸಿದರು.

ಆಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕರಾದ ಪ್ರವೀಣ್- ಜ್ಯೋತಿ ದಂಪತಿ,ಪುತ್ರ ವಿಶ್ರುತ್ ಹಾಗೂ ಸಂಜೀವ ಆಚಾರ್ಯ ಅವರು ಸ್ವಾಗತಿಸಿ, ಸತ್ಕರಿಸಿದರು.

ರವೀಂದ್ರ ಶೆಟ್ಟಿ ಬಳಂಜ ಸುರುಭಿ ಉಜಿರೆ ಅವರು ಸ್ವಾಗತಿಸಿ, ವಂದಿಸಿದರು.

Related posts

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ಬೆಳಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗ್ರಾಮ ಸಮಿತಿಯ ವಾರ್ಷಿಕ ಕ್ರೀಡಾಕೂಟ

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

Suddi Udaya
error: Content is protected !!