22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

ಉಜಿರೆ: ಇಲ್ಲಿನ ಎಸ್.ಡಿ.ಎಂ ಆಸ್ಪತ್ರೆಯ ಎದುರು ನೂತನವಾಗಿ ಪ್ರಾರಂಭಗೊಂಡ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಇದರ ಶುಭಾರಂಭವು ಅ. 1ರಂದು ನಡೆಯಿತು.

ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಉಜಿರೆ ಎಸ್.ಎಲ್.ವಿ ನವರತ್ನ,ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು,ಇಂಜಿನಿಯರ್ ಗಣೇಶ್ ಬೆನಕ,ಉದ್ಯಮಿಗಳಾದ ರವಿ ಚಕ್ಕಿತ್ತಾಯ,ಅಜಯ್ ಉದಯ ಚಿಕನ್, ಪ್ರಕಾಶ್ ಅಪ್ರಮೆಯ,ರಾಮಣ್ಣ ಗೌಡ ಉಜಿರೆ ಹಾಗೂ ಇತರರು ಉಪಸ್ಥಿತರಿದ್ದು ಸದುಭಾಶಯ ತಿಳಿಸಿದರು.

ಆಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕರಾದ ಪ್ರವೀಣ್- ಜ್ಯೋತಿ ದಂಪತಿ,ಪುತ್ರ ವಿಶ್ರುತ್ ಹಾಗೂ ಸಂಜೀವ ಆಚಾರ್ಯ ಅವರು ಸ್ವಾಗತಿಸಿ, ಸತ್ಕರಿಸಿದರು.

ರವೀಂದ್ರ ಶೆಟ್ಟಿ ಬಳಂಜ ಸುರುಭಿ ಉಜಿರೆ ಅವರು ಸ್ವಾಗತಿಸಿ, ವಂದಿಸಿದರು.

Related posts

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya

ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ:ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ

Suddi Udaya
error: Content is protected !!