22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಬೆಟ್ಟು ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ನಲ್ಲಿ ಆಯುಧ ಪೂಜೆ

ಲಾಯಿಲ: ಕಾಶಿಬೆಟ್ಟು ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ನಲ್ಲಿ ಆಯುಧ ಪೂಜೆ ಯನ್ನು ಬಹಳ ವಿಜೃಂಭಣೆ ಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಮತಿ ಮತ್ತು ಟಿ ಮಾಯಿಲಪ್ಪ ಗೌಡ, ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಪಿಟಿ ಸಭಾಸ್ಟಿಯನ್ , ಉಜಿರೆ ಸಹಕಾರಿ ಸಂಘದ ಸದಸ್ಯರಾದ ರಜತ್ ಗೌಡ , ರೊಯ್ ಪುದುವೆಟ್ಟು, ಗಿರೀಶ್ ಕುಮಾರ್, ಶ್ರೀರಾಮ್ , ಕಲಂದರ್ ಕೊಕ್ಕಡ ಹಾಗೂ ಹಲವಾರು ಮುಖಂಡರು ಭೇಟಿ ನೀಡಿದರು.

ಬಂದಂತಹ ಅಥಿತಿಗಳನ್ನು ಸಂಸ್ಥೆಯ ಮಾಲಕರದ ಕೆ ಎಂ ನಾಗೇಶ್ ಕುಮಾರ್ ಗೌಡ ಹಾಗೂ ಸುಧಾ ನಾಗೇಶ್ ಕುಮಾರ್ ಸ್ವಾಗತಿಸಿದರು.

Related posts

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳಾದ ಅರಸಿನಮಕ್ಕಿಯ ಸಚಿನ್ ಹಾಗೂ ನೆಲ್ಯಾಡಿಯ ಚಂದನ್ ಬಂಧನ*

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Suddi Udaya

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya
error: Content is protected !!