September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

ವಂಶಪಾರಂಪರ್ಯ ಆಯುರ್ವೇದ ಪಂಡಿತ, ನಾಡಿ ತಜ್ಞ, ‘ ಕರ್ನಾಟಕ ವೈದ್ಯರತ್ನ’ ಪ್ರಶಸ್ತಿ ಪುರಸ್ಕೃತ ಡಾ| ಸಲೀಂ ಗರ್ಡಾಡಿ ಅವರಿಗೆ ‘ ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ‘ ಲಭಿಸಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಿಕಾರಿಪುರ ತಾಲೂಕು ಪಂಚಾಯತ್, ಗೊದ್ದನಕೊಪ್ಪ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಮಿತಿಗಳ ಆಶ್ರಯದಲ್ಲಿ ಶಿವಮೊಗ್ಗದಲ್ಲಿ ನಡೆದ ‘ಜಾನಪದ ಯುವಜನೋತ್ಸವ’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು.


ಮೂಡುಬಿದಿರೆ ಸಮೀಪದ ಗರ್ಡಾಡಿಯವರಾಗಿದ್ದು ಮೂಡುಬಿದಿರೆಯಲ್ಲಿ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಹೊಂದಿರುವ ವೈದ್ಯ ಎಂ.ಕೆ.ಗರ್ಡಾಡಿ ಅವರ ಪುತ್ರರಾಗಿರುವ ಸಲೀಂ ಗರ್ಡಾಡಿ ಅವರು ಪ್ರಸ್ತುತ ಚಿಕ್ಕಮಗಳೂರಿನಲ್ಲಿ ಅಮೃತ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಮುಂದುವರಿಸುತ್ತಿದ್ದಾರೆ.


ವಂಶಪಾರಂಪರ್ಯ ಆಯುರ್ವೇದ ಕ್ಷೇತ್ರದಲ್ಲಿ ಎಲೆಮರೆಕಾಯಿಯಂತೆ ಗಣನೀಯ ಸೇವೆ ಸಲ್ಲಿಸಿರುವ ಇವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅತ್ಯುತ್ತಮ ಸಾಧನೆ-ಪ್ರಸಕ್ತ ಸಾಲಿನಲ್ಲಿ ರೂ 326 ಕೋಟಿ ಠೇವಣಿ,ರೂ.269 ಕೋಟಿ ಸಾಲ,ರೂ.70 ಕೋಟಿ ಹೂಡಿಕೆ,ರೂ.5.85 ಕೋಟಿ ಲಾಭ

Suddi Udaya

ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಸಿ.ಎಂ ಮತ್ತು ಡಿಜಿಪಿಗೆ ಮನವಿ ನೀಡಿದ ಜಯಂತ್ ಟಿ

Suddi Udaya

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!