July 23, 2026
ಅಭಿನಂದನೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

ಬೆಳ್ತಂಗಡಿ : ದಸರಾ ಕವಿಗೋಷ್ಠಿ – 2025’ ನವರಸ ರಂಜನೆಯ ಬಹುಭಾಷಾ ಕವಿಮೇಳವನ್ನು ಅಕ್ಟೋಬರ್ 2 ವಿಜಯ ದಶಮಿ ಯಂದು ಮಂಗಳಾದೇವಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಸ್.ಪ್ರದೀಪ ಕುಮಾರ್ ಕಲ್ಕೂರ ಕವಿಗೋಷ್ಠಿಯನ್ನು ಉದ್ಘಾಟಿಸುವರು.

ಕವಿ – ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ 10 ಮಂದಿ ಪ್ರಮುಖ ಕವಿಗಳು ಭಾಗವಹಿಸಲಿದ್ದು, 10 ಜನ ಕವಿಗಳಲ್ಲಿ ಬೆಳ್ತಂಗಡಿ ತಾಲೂಕಿನಿಂದ ವಸಂತಿ ಟಿ ನಿಡ್ಲೆ ಓರ್ವರಾಗಿರುತ್ತಾರೆ. ಬಹುಮುಖ ಪ್ರತಿಭಾ ಸಂಪನ್ನೆಯಾಗಿರುವ ಇವರು ವೃತ್ತಿಯಲ್ಲಿ ಶಿಕ್ಷಕಿ. ಪ್ರವೃತ್ತಿ ಯಲ್ಲಿ ಕವಯತ್ರಿ, ಲೇಖಕಿ, ಯಕ್ಷಗಾನ ಕಲಾವಿದೆ.ಹಲವಾರು ಸಾಹಿತ್ಯ ಸಮ್ಮೇಳನ ಗಳಲ್ಲಿ ಸಂಪನ್ಮೂಲ ವ್ಯಕ್ತಿ ಯಾಗಿ ಭಾಗವಹಿಸಿರುವ ಇವರು 2024ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿ, ಒಟ್ಟು 1 ರಾಷ್ಟ್ರ ಪ್ರಶಸ್ತಿ, 8 ರಾಜ್ಯ ಪ್ರಶಸ್ತಿ, 1 ಜಿಲ್ಲಾ ಪ್ರಶಸ್ತಿ 2 ತಾಲೂಕು ಮಟ್ಟದ ಪ್ರಶಸ್ತಿ. ಹೀಗೆ 12 ಪ್ರಶಸ್ತಿ ಗಳನ್ನು ಮುಡಿಗೇರಿ ಸಿಕೊಂಡ ಅಪ್ರತಿಮ ಸಾಧಕಿ ಎಂಬ ಹೆಗ್ಗಳಿಕೆಗೆ ಪಾತ್ರ ರಾಗಿದ್ದಾರೆ.

Related posts

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

Suddi Udaya

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!