23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರು 72ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು ಅವರನ್ನು ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ ಭೇಟಿ ಮಾಡಿ ಗೌರವಿಸಲಾಯಿತು ‌.

ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ,ವೈದ್ಯಾಧಿಕಾರಿ ಡಾ.ಶಿವಪ್ರಸಾದ್,ಯೋಗ ನಿರ್ದೇಶಕ ಶಶಿಕಾಂತ್ ಜೈನ್,ಪಿ.ಆರ್.ಓ ಶೈನಿ,ಅಕೌಂಟೆಂಟ್ ಹರಿಣಾಕ್ಷಿ,ಮ್ಯಾನೇಜರ್ ಸ್ವಸ್ತಿಕ್ ಉಪಸ್ಥಿತರಿದ್ದರು.

Related posts

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya
error: Content is protected !!