25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರು 72ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು ಅವರನ್ನು ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ ಭೇಟಿ ಮಾಡಿ ಗೌರವಿಸಲಾಯಿತು ‌.

ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ,ವೈದ್ಯಾಧಿಕಾರಿ ಡಾ.ಶಿವಪ್ರಸಾದ್,ಯೋಗ ನಿರ್ದೇಶಕ ಶಶಿಕಾಂತ್ ಜೈನ್,ಪಿ.ಆರ್.ಓ ಶೈನಿ,ಅಕೌಂಟೆಂಟ್ ಹರಿಣಾಕ್ಷಿ,ಮ್ಯಾನೇಜರ್ ಸ್ವಸ್ತಿಕ್ ಉಪಸ್ಥಿತರಿದ್ದರು.

Related posts

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya

ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲೆಗೆ ಪ್ರಶಸ್ತಿ

Suddi Udaya
error: Content is protected !!