September 6, 2026
ತಾಲೂಕು ಸುದ್ದಿ

ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರಿಗೆ ಅಭಿನಂದನೆ

ಬೆಳ್ತಂಗಡಿ: ಮಂಗಳೂರು ನಿದ್ಯುತ್ ಸರಬರಾಜು ಕಂಪನಿ ನಿಯಮಿತ(MESCOM) ನೂತನ ಅಧ್ಯಕ್ಷರಿಗೆ ಅಧಿಕಾರ ವಹಿಸಿಕೊಂಡ ಮಾಜಿ ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ನ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ, ನೇಮಿರಾಜ್ ಕಿಲ್ಲೂರು, ಇಸುಬು ಇಳಂತಿಲ, ಮಹಮದ್ ಶಾಫಿ ಕಾಶಿಪಟ್ನ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: ದನದ ತಲೆ ಸಹಿತ ಪರಿಕರಗಳು ವಶ; ಆರೋಪಿಗಳು ಪರಾರಿ

Suddi Udaya

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya
error: Content is protected !!