25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಕ್ಷೇ. ಧ. ಗ್ರಾ. ಯೋಜನೆಯಲ್ಲಿ ಆಯುಧ ಪೂಜೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ತಾಲೂಕು ಕಛೇರಿಯಲ್ಲಿ ಆಯುಧ ಪೂಜಾ ನಿಮಿತ ಗಣ ಹೋಮ ಲಕ್ಷ್ಮಿ ಪೂಜೆ ಹಾಗೂ ಶ್ರೀ ಮಂಜುನಾಥ ಸ್ವಾಮಿಯ ವಿಶೇಷ ಪೂಜಾ ಕಾರ್ಯಕ್ರಮ ಶ್ರದ್ದಾ ಭಕ್ತಿ ಯಿಂದ ನೆರೆವೇರಿತು.

ಕಛೇರಿಯಲ್ಲಿ ವಿಶೇಷ ಪೂಜಾ ನಿಮಿತ ತಳಿರು ತೋರಣಗಳಿಂದ ಸಿಂಗರಿಸಲಾಯಿತು. ಎಲ್ಲಾ ಸಿಬ್ಬಂದಿಗಳು ಗಣ ಹೋಮ ಸೇರಿ ವಿಶೇಷ ಪೂಜೆಯಲ್ಲಿ ಭಕ್ತಿಯಲ್ಲಿ ಪಾಲ್ಗೊಂಡರು ಅರ್ಚಕರ ಮಂತ್ರ ಘೋಷಗಳ ಮಧ್ಯೆಗಣ ಹೋಮ ಅದ್ದೂರಿಯಾಗಿ ಜರುಗಿತು.

ಕಛೇರಿ ಗೆ ಆಗಮಿಸಿದ ಸಿಬ್ಬಂದಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ್ ಸುವರ್ಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ದಿನೇಶ್ ಡಿ ಯೋಚನಾಧಿಕಾರಿ ಅಶೋಕ , ಐಟಿ ಕಾಲೇಜು ಪ್ರಾಂಶುಪಾಲರಾದ ಪ್ರಕಾಶ್ ಕಾಮತ್ ಹಾಗೂ ಕಛೇರಿ ಸಿಬ್ಬಂದಿಗಳು ಮೇಲ್ವಿಚಾರಕರ ಶ್ರೇಣಿ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಎಸ್‌ಡಿಎಂ ಪಾಲಿಟೆಕ್ನಿಕ್ ಉಜಿರೆಯಲ್ಲಿ ಕ್ಯಾಂಪಸ್ ನೇಮಕಾತಿ ಚಾಲನೆ

Suddi Udaya

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!