September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಕ್ಷೇ. ಧ. ಗ್ರಾ. ಯೋಜನೆಯಲ್ಲಿ ಆಯುಧ ಪೂಜೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ತಾಲೂಕು ಕಛೇರಿಯಲ್ಲಿ ಆಯುಧ ಪೂಜಾ ನಿಮಿತ ಗಣ ಹೋಮ ಲಕ್ಷ್ಮಿ ಪೂಜೆ ಹಾಗೂ ಶ್ರೀ ಮಂಜುನಾಥ ಸ್ವಾಮಿಯ ವಿಶೇಷ ಪೂಜಾ ಕಾರ್ಯಕ್ರಮ ಶ್ರದ್ದಾ ಭಕ್ತಿ ಯಿಂದ ನೆರೆವೇರಿತು.

ಕಛೇರಿಯಲ್ಲಿ ವಿಶೇಷ ಪೂಜಾ ನಿಮಿತ ತಳಿರು ತೋರಣಗಳಿಂದ ಸಿಂಗರಿಸಲಾಯಿತು. ಎಲ್ಲಾ ಸಿಬ್ಬಂದಿಗಳು ಗಣ ಹೋಮ ಸೇರಿ ವಿಶೇಷ ಪೂಜೆಯಲ್ಲಿ ಭಕ್ತಿಯಲ್ಲಿ ಪಾಲ್ಗೊಂಡರು ಅರ್ಚಕರ ಮಂತ್ರ ಘೋಷಗಳ ಮಧ್ಯೆಗಣ ಹೋಮ ಅದ್ದೂರಿಯಾಗಿ ಜರುಗಿತು.

ಕಛೇರಿ ಗೆ ಆಗಮಿಸಿದ ಸಿಬ್ಬಂದಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ್ ಸುವರ್ಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ದಿನೇಶ್ ಡಿ ಯೋಚನಾಧಿಕಾರಿ ಅಶೋಕ , ಐಟಿ ಕಾಲೇಜು ಪ್ರಾಂಶುಪಾಲರಾದ ಪ್ರಕಾಶ್ ಕಾಮತ್ ಹಾಗೂ ಕಛೇರಿ ಸಿಬ್ಬಂದಿಗಳು ಮೇಲ್ವಿಚಾರಕರ ಶ್ರೇಣಿ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆಯಿಂದ ವೈದ್ಯಕೀಯ ನೆರವು ಹಸ್ತಾಂತರ-ಅಶಕ್ತ ಕುಟುಂಬಕ್ಕೆ ಆರ್ಥಿಕ ಸಹಕಾರ

Suddi Udaya

ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಅಡಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಶಾಸಕ ಹರೀಶ್ ಪೂಂಜರಿಂದ ಪ.ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ರವರಿಗೆ ಮನವಿ

Suddi Udaya

ಬೆಳ್ತಂಗಡಿಯಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ: ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!