23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

ವಂಶಪಾರಂಪರ್ಯ ಆಯುರ್ವೇದ ಪಂಡಿತ, ನಾಡಿ ತಜ್ಞ, ‘ ಕರ್ನಾಟಕ ವೈದ್ಯರತ್ನ’ ಪ್ರಶಸ್ತಿ ಪುರಸ್ಕೃತ ಡಾ| ಸಲೀಂ ಗರ್ಡಾಡಿ ಅವರಿಗೆ ‘ ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ‘ ಲಭಿಸಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಿಕಾರಿಪುರ ತಾಲೂಕು ಪಂಚಾಯತ್, ಗೊದ್ದನಕೊಪ್ಪ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಮಿತಿಗಳ ಆಶ್ರಯದಲ್ಲಿ ಶಿವಮೊಗ್ಗದಲ್ಲಿ ನಡೆದ ‘ಜಾನಪದ ಯುವಜನೋತ್ಸವ’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು.


ಮೂಡುಬಿದಿರೆ ಸಮೀಪದ ಗರ್ಡಾಡಿಯವರಾಗಿದ್ದು ಮೂಡುಬಿದಿರೆಯಲ್ಲಿ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಹೊಂದಿರುವ ವೈದ್ಯ ಎಂ.ಕೆ.ಗರ್ಡಾಡಿ ಅವರ ಪುತ್ರರಾಗಿರುವ ಸಲೀಂ ಗರ್ಡಾಡಿ ಅವರು ಪ್ರಸ್ತುತ ಚಿಕ್ಕಮಗಳೂರಿನಲ್ಲಿ ಅಮೃತ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಮುಂದುವರಿಸುತ್ತಿದ್ದಾರೆ.


ವಂಶಪಾರಂಪರ್ಯ ಆಯುರ್ವೇದ ಕ್ಷೇತ್ರದಲ್ಲಿ ಎಲೆಮರೆಕಾಯಿಯಂತೆ ಗಣನೀಯ ಸೇವೆ ಸಲ್ಲಿಸಿರುವ ಇವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

Related posts

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

Suddi Udaya

ಪವರ್ ಮ್ಯಾನ್ ದಿ| ಸುಧಾಕರರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ, ಮನೆಯವರಿಗೆ ಸಾಂತ್ವನ

Suddi Udaya
error: Content is protected !!