23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

ಶಿರ್ಲಾಲು ; ರಿಕ್ಷಾ ಚಾಲಕ -ಮಾಲಕ ಸಂಘ ಶಿರ್ಲಾಲು ಇವರಿಂದ ಅ.1ರಂದು ಆಯುಧ ಪೂಜೆಯು ರಿಕ್ಷಾ ಪಾರ್ಕಿಂಗ್ ನಲ್ಲಿ ಲೋಕನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೂರ್ಯನಾರಾಯಣ ರಾವ್ ಇವರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರುಗಿತು.

ಈ ವೇಳೆ ಅರ್ಚಕ ಸೂರ್ಯನಾರಾಯಣ ರಾವ್, ಹಿರಿಯ ರಿಕ್ಷಾ ಚಾಲಕ ಹಮೀದ್, ಜೀವರಕ್ಷಕ ಅಂಬುಲೆನ್ಸ್ ಚಾಲಕ ಅಶ್ವಥ್ ಸುಲ್ಕೇರಿಮೊಗ್ರು ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಅಶೋಕ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಸಾದ್ ನಲ್ಲಾರ್ ಗುತ್ತು ಕಾರ್ಯಕ್ರಮ ನಿರ್ವಹಿಸಿದರು.

Related posts

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಸಾಮರಸ್ಯದ ಸಂಕ್ರಾಂತಿಗೆ ವೇಣೂರಿನಲ್ಲಿ ಚಾಲನೆ: ಪರಿಶಿಷ್ಟ ಜಾತಿ ಕುಟುಂಬಿಕರೊಂದಿಗೆ ಸಂಕ್ರಾಂತಿ ಆಚರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬಿಜೆಪಿ ಯುವಮೋರ್ಚಾ ದ.ಕ. ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಪ್ರಮೋದ್ ದಿಡುಪೆ ಮರು ನೇಮಕ

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya
error: Content is protected !!