26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

ಅಳದಂಗಡಿ: ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಸುಲ್ಕೇರಿ ಕೇಮೊಟ್ಟು ಪ್ರಭಾಕರ ಮಂಜಿತ್ತಾಯ ರವರ ಪೌರೋಹಿತ್ಯದಲ್ಲಿ ಅ.1ರಂದು ಆಯುಧ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಕಿರಿಯ ಇಂಜಿನಿಯರ್, ಸಿಬ್ಬಂದಿವರ್ಗ ಮೆಸ್ಕಾಂ ಅಳದಂಗಡಿ ಶಾಖೆ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ತಣ್ಣೀರುಪಂತ: ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕೊಲ್ಯ-ಬೋಳ್ನಡ್ಕ ಕಾಂಕ್ರೀಟ್ ರಸ್ತೆ ನಿರ್ಮಾಣ ಪೂರ್ಣ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya
error: Content is protected !!