September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

ಉಜಿರೆ: ಇಲ್ಲಿನ ಎಸ್.ಡಿ.ಎಂ ಆಸ್ಪತ್ರೆಯ ಎದುರು ನೂತನವಾಗಿ ಪ್ರಾರಂಭಗೊಂಡ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಇದರ ಶುಭಾರಂಭವು ಅ. 1ರಂದು ನಡೆಯಿತು.

ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಉಜಿರೆ ಎಸ್.ಎಲ್.ವಿ ನವರತ್ನ,ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು,ಇಂಜಿನಿಯರ್ ಗಣೇಶ್ ಬೆನಕ,ಉದ್ಯಮಿಗಳಾದ ರವಿ ಚಕ್ಕಿತ್ತಾಯ,ಅಜಯ್ ಉದಯ ಚಿಕನ್, ಪ್ರಕಾಶ್ ಅಪ್ರಮೆಯ,ರಾಮಣ್ಣ ಗೌಡ ಉಜಿರೆ ಹಾಗೂ ಇತರರು ಉಪಸ್ಥಿತರಿದ್ದು ಸದುಭಾಶಯ ತಿಳಿಸಿದರು.

ಆಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕರಾದ ಪ್ರವೀಣ್- ಜ್ಯೋತಿ ದಂಪತಿ,ಪುತ್ರ ವಿಶ್ರುತ್ ಹಾಗೂ ಸಂಜೀವ ಆಚಾರ್ಯ ಅವರು ಸ್ವಾಗತಿಸಿ, ಸತ್ಕರಿಸಿದರು.

ರವೀಂದ್ರ ಶೆಟ್ಟಿ ಬಳಂಜ ಸುರುಭಿ ಉಜಿರೆ ಅವರು ಸ್ವಾಗತಿಸಿ, ವಂದಿಸಿದರು.

Related posts

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

Suddi Udaya
error: Content is protected !!