23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಕ್ಷೇ. ಧ. ಗ್ರಾ. ಯೋಜನೆಯಲ್ಲಿ ಆಯುಧ ಪೂಜೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ತಾಲೂಕು ಕಛೇರಿಯಲ್ಲಿ ಆಯುಧ ಪೂಜಾ ನಿಮಿತ ಗಣ ಹೋಮ ಲಕ್ಷ್ಮಿ ಪೂಜೆ ಹಾಗೂ ಶ್ರೀ ಮಂಜುನಾಥ ಸ್ವಾಮಿಯ ವಿಶೇಷ ಪೂಜಾ ಕಾರ್ಯಕ್ರಮ ಶ್ರದ್ದಾ ಭಕ್ತಿ ಯಿಂದ ನೆರೆವೇರಿತು.

ಕಛೇರಿಯಲ್ಲಿ ವಿಶೇಷ ಪೂಜಾ ನಿಮಿತ ತಳಿರು ತೋರಣಗಳಿಂದ ಸಿಂಗರಿಸಲಾಯಿತು. ಎಲ್ಲಾ ಸಿಬ್ಬಂದಿಗಳು ಗಣ ಹೋಮ ಸೇರಿ ವಿಶೇಷ ಪೂಜೆಯಲ್ಲಿ ಭಕ್ತಿಯಲ್ಲಿ ಪಾಲ್ಗೊಂಡರು ಅರ್ಚಕರ ಮಂತ್ರ ಘೋಷಗಳ ಮಧ್ಯೆಗಣ ಹೋಮ ಅದ್ದೂರಿಯಾಗಿ ಜರುಗಿತು.

ಕಛೇರಿ ಗೆ ಆಗಮಿಸಿದ ಸಿಬ್ಬಂದಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ್ ಸುವರ್ಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ದಿನೇಶ್ ಡಿ ಯೋಚನಾಧಿಕಾರಿ ಅಶೋಕ , ಐಟಿ ಕಾಲೇಜು ಪ್ರಾಂಶುಪಾಲರಾದ ಪ್ರಕಾಶ್ ಕಾಮತ್ ಹಾಗೂ ಕಛೇರಿ ಸಿಬ್ಬಂದಿಗಳು ಮೇಲ್ವಿಚಾರಕರ ಶ್ರೇಣಿ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya

ಬಂದಾರು: ಪೆರ್ಲ -ಬೈಪಾಡಿ ಸ.ಹಿ.ಪ್ರಾ. ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya
error: Content is protected !!