September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಕ್ಷೇ. ಧ. ಗ್ರಾ. ಯೋಜನೆಯಲ್ಲಿ ಆಯುಧ ಪೂಜೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ತಾಲೂಕು ಕಛೇರಿಯಲ್ಲಿ ಆಯುಧ ಪೂಜಾ ನಿಮಿತ ಗಣ ಹೋಮ ಲಕ್ಷ್ಮಿ ಪೂಜೆ ಹಾಗೂ ಶ್ರೀ ಮಂಜುನಾಥ ಸ್ವಾಮಿಯ ವಿಶೇಷ ಪೂಜಾ ಕಾರ್ಯಕ್ರಮ ಶ್ರದ್ದಾ ಭಕ್ತಿ ಯಿಂದ ನೆರೆವೇರಿತು.

ಕಛೇರಿಯಲ್ಲಿ ವಿಶೇಷ ಪೂಜಾ ನಿಮಿತ ತಳಿರು ತೋರಣಗಳಿಂದ ಸಿಂಗರಿಸಲಾಯಿತು. ಎಲ್ಲಾ ಸಿಬ್ಬಂದಿಗಳು ಗಣ ಹೋಮ ಸೇರಿ ವಿಶೇಷ ಪೂಜೆಯಲ್ಲಿ ಭಕ್ತಿಯಲ್ಲಿ ಪಾಲ್ಗೊಂಡರು ಅರ್ಚಕರ ಮಂತ್ರ ಘೋಷಗಳ ಮಧ್ಯೆಗಣ ಹೋಮ ಅದ್ದೂರಿಯಾಗಿ ಜರುಗಿತು.

ಕಛೇರಿ ಗೆ ಆಗಮಿಸಿದ ಸಿಬ್ಬಂದಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ್ ಸುವರ್ಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ದಿನೇಶ್ ಡಿ ಯೋಚನಾಧಿಕಾರಿ ಅಶೋಕ , ಐಟಿ ಕಾಲೇಜು ಪ್ರಾಂಶುಪಾಲರಾದ ಪ್ರಕಾಶ್ ಕಾಮತ್ ಹಾಗೂ ಕಛೇರಿ ಸಿಬ್ಬಂದಿಗಳು ಮೇಲ್ವಿಚಾರಕರ ಶ್ರೇಣಿ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya

ವರ್ಗಾವಣೆಗೊಂಡ ನಿಡ್ಲೆ ಉಪ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಶ್ರೀಮತಿ ಪುಟ್ಟಮ್ಮರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya
error: Content is protected !!