23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

ವಂಶಪಾರಂಪರ್ಯ ಆಯುರ್ವೇದ ಪಂಡಿತ, ನಾಡಿ ತಜ್ಞ, ‘ ಕರ್ನಾಟಕ ವೈದ್ಯರತ್ನ’ ಪ್ರಶಸ್ತಿ ಪುರಸ್ಕೃತ ಡಾ| ಸಲೀಂ ಗರ್ಡಾಡಿ ಅವರಿಗೆ ‘ ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ‘ ಲಭಿಸಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಿಕಾರಿಪುರ ತಾಲೂಕು ಪಂಚಾಯತ್, ಗೊದ್ದನಕೊಪ್ಪ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಮಿತಿಗಳ ಆಶ್ರಯದಲ್ಲಿ ಶಿವಮೊಗ್ಗದಲ್ಲಿ ನಡೆದ ‘ಜಾನಪದ ಯುವಜನೋತ್ಸವ’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು.


ಮೂಡುಬಿದಿರೆ ಸಮೀಪದ ಗರ್ಡಾಡಿಯವರಾಗಿದ್ದು ಮೂಡುಬಿದಿರೆಯಲ್ಲಿ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಹೊಂದಿರುವ ವೈದ್ಯ ಎಂ.ಕೆ.ಗರ್ಡಾಡಿ ಅವರ ಪುತ್ರರಾಗಿರುವ ಸಲೀಂ ಗರ್ಡಾಡಿ ಅವರು ಪ್ರಸ್ತುತ ಚಿಕ್ಕಮಗಳೂರಿನಲ್ಲಿ ಅಮೃತ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಮುಂದುವರಿಸುತ್ತಿದ್ದಾರೆ.


ವಂಶಪಾರಂಪರ್ಯ ಆಯುರ್ವೇದ ಕ್ಷೇತ್ರದಲ್ಲಿ ಎಲೆಮರೆಕಾಯಿಯಂತೆ ಗಣನೀಯ ಸೇವೆ ಸಲ್ಲಿಸಿರುವ ಇವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

Related posts

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!