September 6, 2026
ಅಭಿನಂದನೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

ಬೆಳ್ತಂಗಡಿ : ದಸರಾ ಕವಿಗೋಷ್ಠಿ – 2025’ ನವರಸ ರಂಜನೆಯ ಬಹುಭಾಷಾ ಕವಿಮೇಳವನ್ನು ಅಕ್ಟೋಬರ್ 2 ವಿಜಯ ದಶಮಿ ಯಂದು ಮಂಗಳಾದೇವಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಸ್.ಪ್ರದೀಪ ಕುಮಾರ್ ಕಲ್ಕೂರ ಕವಿಗೋಷ್ಠಿಯನ್ನು ಉದ್ಘಾಟಿಸುವರು.

ಕವಿ – ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ 10 ಮಂದಿ ಪ್ರಮುಖ ಕವಿಗಳು ಭಾಗವಹಿಸಲಿದ್ದು, 10 ಜನ ಕವಿಗಳಲ್ಲಿ ಬೆಳ್ತಂಗಡಿ ತಾಲೂಕಿನಿಂದ ವಸಂತಿ ಟಿ ನಿಡ್ಲೆ ಓರ್ವರಾಗಿರುತ್ತಾರೆ. ಬಹುಮುಖ ಪ್ರತಿಭಾ ಸಂಪನ್ನೆಯಾಗಿರುವ ಇವರು ವೃತ್ತಿಯಲ್ಲಿ ಶಿಕ್ಷಕಿ. ಪ್ರವೃತ್ತಿ ಯಲ್ಲಿ ಕವಯತ್ರಿ, ಲೇಖಕಿ, ಯಕ್ಷಗಾನ ಕಲಾವಿದೆ.ಹಲವಾರು ಸಾಹಿತ್ಯ ಸಮ್ಮೇಳನ ಗಳಲ್ಲಿ ಸಂಪನ್ಮೂಲ ವ್ಯಕ್ತಿ ಯಾಗಿ ಭಾಗವಹಿಸಿರುವ ಇವರು 2024ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿ, ಒಟ್ಟು 1 ರಾಷ್ಟ್ರ ಪ್ರಶಸ್ತಿ, 8 ರಾಜ್ಯ ಪ್ರಶಸ್ತಿ, 1 ಜಿಲ್ಲಾ ಪ್ರಶಸ್ತಿ 2 ತಾಲೂಕು ಮಟ್ಟದ ಪ್ರಶಸ್ತಿ. ಹೀಗೆ 12 ಪ್ರಶಸ್ತಿ ಗಳನ್ನು ಮುಡಿಗೇರಿ ಸಿಕೊಂಡ ಅಪ್ರತಿಮ ಸಾಧಕಿ ಎಂಬ ಹೆಗ್ಗಳಿಕೆಗೆ ಪಾತ್ರ ರಾಗಿದ್ದಾರೆ.

Related posts

ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಯುವ ಸಾಧಕಿಯೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!