23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಬೆಳ್ತಂಗಡಿ: ಬದ್ಯಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಘಟನೆ ಇಂದು (ಅ.1) ನಡೆದಿದೆ.

ಅಳದಂಗಡಿ ಕಡೆಯಿಂದ ಬೆಳ್ತಂಗಡಿ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

Related posts

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

Suddi Udaya

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya
error: Content is protected !!