September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

ಶಿರ್ಲಾಲು ; ರಿಕ್ಷಾ ಚಾಲಕ -ಮಾಲಕ ಸಂಘ ಶಿರ್ಲಾಲು ಇವರಿಂದ ಅ.1ರಂದು ಆಯುಧ ಪೂಜೆಯು ರಿಕ್ಷಾ ಪಾರ್ಕಿಂಗ್ ನಲ್ಲಿ ಲೋಕನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೂರ್ಯನಾರಾಯಣ ರಾವ್ ಇವರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರುಗಿತು.

ಈ ವೇಳೆ ಅರ್ಚಕ ಸೂರ್ಯನಾರಾಯಣ ರಾವ್, ಹಿರಿಯ ರಿಕ್ಷಾ ಚಾಲಕ ಹಮೀದ್, ಜೀವರಕ್ಷಕ ಅಂಬುಲೆನ್ಸ್ ಚಾಲಕ ಅಶ್ವಥ್ ಸುಲ್ಕೇರಿಮೊಗ್ರು ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಅಶೋಕ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಸಾದ್ ನಲ್ಲಾರ್ ಗುತ್ತು ಕಾರ್ಯಕ್ರಮ ನಿರ್ವಹಿಸಿದರು.

Related posts

ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೈಂದೂರಿನಲ್ಲಿ ಶ್ರೀ ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಮೊತ್ತ ವಿತರಣೆ

Suddi Udaya

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya
error: Content is protected !!