September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತ

ಬೆಳ್ತಂಗಡಿ: ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತವಾದ ಘಟನೆ ಇಂದು (ಅ.2 ) ನಡೆದಿದೆ.

ಕಾರ್ಕಳದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿರುವ ಅಪಾಯದಿಂದ ಪಾರಾಗಿದ್ದಾರೆ.

Related posts

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ ಜಲೀಲ್

Suddi Udaya

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ

Suddi Udaya
error: Content is protected !!