July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತ

ಬೆಳ್ತಂಗಡಿ: ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತವಾದ ಘಟನೆ ಇಂದು (ಅ.2 ) ನಡೆದಿದೆ.

ಕಾರ್ಕಳದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿರುವ ಅಪಾಯದಿಂದ ಪಾರಾಗಿದ್ದಾರೆ.

Related posts

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಹಾಗೂ ಶಿಶಿಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸೇವಾ ನಿವೃತ್ತಿ

Suddi Udaya
error: Content is protected !!