September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ : ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವತಿಯಿಂದ ಅನಾರೋಗ್ಯಕ್ಕೊಳಗಾದ ಸದಸ್ಯ ಗೋಪಾಲ ಪೂಜಾರಿ ಉಜಿರೆ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಆರ್ಥಿಕ ಸಹಕಾರ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.

ಈ ಸಂಧರ್ಭ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಕಾರ್ಯದರ್ಶಿ ದಾಮೋದರ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುಂಜ, ಉಪಾಧ್ಯಕ್ಷ ಉಮೇಶ್ ಕುಲಾಲ್ ಗುರುವಾಯನಕೆರೆ, ಸಂಘಟನಾ ಕಾರ್ಯದರ್ಶಿ ಗಂಗಾಧರ ಉಜಿರೆ, ಛಾಯಾ ಕಾರ್ಯದರ್ಶಿ ಸಂದೇಶ್ ನಿಡ್ಲೆ, ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ. ಸುವರ್ಣ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಜ್ ಉಜಿರೆ, ಗೌರವ ಸಲಹೆಗಾರರಾದ ಜಗಧೀಶ್ ಜೈನ್ ಧರ್ಮಸ್ಥಳ, ಗೋಪಾಲ ಎನ್.ಎ. ಅಳದಂಗಡಿ, ಉಮೇಶ್ (ರಾಕೇಶ್) ಉಜಿರೆ, ಸುರೇಶ್ ಕೌಡಂಗೆ, ಸದಸ್ಯರಾದ ಸುಧಾಕರ ಗೇರುಕಟ್ಟೆ, ಲೋಕೇಶ್ ಅಣಿಯೂರು ಉಪಸ್ಥಿತರಿದ್ದರು.

Related posts

ಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ವಾಣಿ ವಿದ್ಯಾ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ

Suddi Udaya
error: Content is protected !!