July 23, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

ಉಜಿರೆ: ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹೂದ್ದೂರ್ ಭಾವಚಿತ್ರಕ್ಕೆ ನಿವೃತ್ತ ಮುಖ್ಯ ಶಿಕ್ಷಕರಾದ ಸುರೇಶ್ ಕೆ. ದೀಪ ಬೆಳಗಿಸಿ ಪುಷ್ಪಾರ್ಚನೆ ಸಲ್ಲಿಸಿ ಈ ದಿನದ ವಿಶೇಷತೆಗಳನ್ನು ತಿಳಿಸಿದರು.ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲರೂ ಭಜನೆಯನ್ನು ಮಾಡಿ ಮಹಾ ನಾಯಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದರು.

ಶಿಕ್ಷಕ ಚಂದ್ರಶೇಖರ್ ಕಾರ್ಯಕ್ರಮ ನಿರೂಪಣೆ ಮಾಡಿ ಮಹಾ ನಾಯಕರ ಗಾಂಧೀಜಿಯವರ ಅಹಿಂಸಾ ತತ್ವದ ಬಗ್ಗೆ ಮತ್ತು ಶಾಸ್ತ್ರೀಯವರ ಜೈ ಜವಾನ್ ಜೈ ಕಿಸಾನ್ ಘೋಷಿಣೆ ಇಂದಿಗೂ ನಮ್ಮ ಬದುಕಿನ ವೇದವಾಕ್ಯವಾಗಿದೆ ಎಂದರು.

Related posts

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

Suddi Udaya

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಕುವೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಸಾಮರಸ್ಯದ ಸಂಕ್ರಾಂತಿ ಕಾರ್ಯಕ್ರಮ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya
error: Content is protected !!