22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಇವರ ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ ನಡೆಸಲಾಯಿತು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಹಾಗೂ ಶಾಲಾ ಅಧ್ಯಾಪಕ ವೃಂದದವರು ಭಾಗವಹಿಸಿದ್ದರು. ಗಾಂಧೀಜಿಯವರ ಹಾಗೂ ಲಾಲ್ ಬಹುದ್ದೂರು ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯನಿ ” ಮಹಾತ್ಮರ ಆದರ್ಶ ತತ್ವಗಳನ್ನು, ಮಾರ್ಗಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಸಾಮರಸ್ಯದ ಬದುಕನ್ನು ನಾವು ನಡೆಸಬೇಕು ಎಂದರು.

ಗಾಂಧೀಜಿಯವರ ಭಜನಾ ಹಾಡುಗಳನ್ನು ಹಾಡುವುದರ ಮೂಲಕ ಶಿಕ್ಷಕರು ಕಾರ್ಯಕ್ರಮಕ್ಕೆ ಹೊಸ ಮೆರುಗನ್ನು ನೀಡಿದರು.

Related posts

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya
error: Content is protected !!