September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಇವರ ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ ನಡೆಸಲಾಯಿತು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಹಾಗೂ ಶಾಲಾ ಅಧ್ಯಾಪಕ ವೃಂದದವರು ಭಾಗವಹಿಸಿದ್ದರು. ಗಾಂಧೀಜಿಯವರ ಹಾಗೂ ಲಾಲ್ ಬಹುದ್ದೂರು ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯನಿ ” ಮಹಾತ್ಮರ ಆದರ್ಶ ತತ್ವಗಳನ್ನು, ಮಾರ್ಗಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಸಾಮರಸ್ಯದ ಬದುಕನ್ನು ನಾವು ನಡೆಸಬೇಕು ಎಂದರು.

ಗಾಂಧೀಜಿಯವರ ಭಜನಾ ಹಾಡುಗಳನ್ನು ಹಾಡುವುದರ ಮೂಲಕ ಶಿಕ್ಷಕರು ಕಾರ್ಯಕ್ರಮಕ್ಕೆ ಹೊಸ ಮೆರುಗನ್ನು ನೀಡಿದರು.

Related posts

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya

ಮಡಂತ್ಯಾರು ನೇಸರ ಸಂಜೀವಿನಿ ಒಕ್ಕೂಟದ ಮಸಾಲಾ ಉತ್ಪನ್ನಗಳ ತರಬೇತಿ ಕಾರ್ಯಾಗಾರ

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya
error: Content is protected !!