23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅ.2 ರಂದು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು.


ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಅವರು ಮಾತನಾಡಿ, “ಗಾಂಧೀಜಿಯವರ ಸತ್ಯ-ಅಹಿಂಸಾ ತತ್ವಗಳು ಹಾಗೂ ಶಾಸ್ತ್ರೀಜಿಯವರ ‘ಜೈ ಜವಾನ್ ಜೈ ಕಿಸಾನ್’ ಘೋಷಣೆ ಇಂದಿಗೂ ನಮ್ಮೆಲ್ಲರ ಬದುಕಿಗೆ ದಾರಿ ತೋರಿಸುತ್ತಿವೆ” ಎಂದು ಹೇಳಿದರು.
ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಮಹಾನ್ ನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರ ಬಂಧನ-ರೂ.5.32 ಲಕ್ಷದ ಚಿನ್ನಾಭರಣ ವಶ

Suddi Udaya

ಮಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಪಿಲ್ಯ: ಸದಾಶಿವ ಆಠವಳೆ ನಿಧನ

Suddi Udaya
error: Content is protected !!